ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm