ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm