ಬ್ರೇಕಿಂಗ್ ನ್ಯೂಸ್
08-12-20 11:07 am Mangalore Correspondent ಕರಾವಳಿ
ಉಳ್ಳಾಲ: ಡಿ.8: ಬಾಬಾ ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಜೀವಂತ. ಅವರ ಸ್ಮರಣಾರ್ಥ ಕ್ರೀಡಾಕೂಟಗಳನ್ನು ಆಯೋಜಿಸದೆ ಸಮಾಜಕ್ಕೆ ಪೂರಕವಾದ ಕಾರ್ಯದಲ್ಲಿ ಕಾರ್ಯಕರ್ತರು ಜಿಲ್ಲೆಯುದ್ದಕ್ಕೂ ತೊಡಗಿಸಿಕೊಂಡಿರುವುದು ಅವರಿಗೆ ಸಲ್ಲಿಸುವ ಗೌರವ ಎಂದು ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರ್ ಚಂದ್ರ ಶೆಟ್ಟಿ ಹೇಳಿದರು.
ದಿ|ಎಕ್ಕೂರು ಬಾಬಾ(ಶುಭಕರ ಶೆಟ್ಟಿ) ಸ್ಮರಣಾರ್ಥವಾಗಿ ಹಿಂದೂಯುವಸೇನೆ ಮಹಾದೇವಿ ಶಾಖೆ ಬಗಂಬಿಲ, ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಮೈದಾನದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ,ಆಯುಷ್ಮಾನ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಜನಧನ್ ಖಾತೆಗೆ ಉಚಿತ ನೋಂದಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭ ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ್ ಚೌಟ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಜನಾರ್ದನ್ ಅರ್ಕುಳ, ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಅಧ್ಯಕ್ಷ ಸತ್ಯನಾರಾಯಣ ಹೂಡೆ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ರವಿಚಂದ್ರ ಎಕ್ಕೂರು, ಶ್ರೀ ಮಹಾದೇವಿ ಮಂದಿರ ಬಗಂಬಿಲದ ಅರ್ಚಕ ಬಾಲಕೃಷ್ಣ, ಕಿರಣ್ ರೈ ಬಜಾಲ್, ಸಂದೀಪ್ ಶೆಟ್ಟಿ ಎಕ್ಕೂರು, ಯೆನೆಪೋಯ ಬ್ಲಡ್ ಬ್ಯಾಂಕ್ ಮುಖ್ಯಸ್ಥೆ ಡಾ. ವಿದ್ಯಾ, ಶ್ರೀ ಮಹಾದೇವಿ ಭಜನಾ ಮಂದಿರದ ಅಧ್ಯಕ್ಷ ಸುನಂದಾ ಬಗಂಬಿಲ, ಉಳ್ಳಾಲ ಪುರಸಭೆ ಮಾಜಿ ಸದಸ್ಯ ಪ್ರಶಾಂತ್ ಕಾಪಿಕಾಡ್, ಹಿಂ.ಯು.ಸೇ ಬಗಂಬಿಲ ಶಾಖೆ ಅಧ್ಯಕ್ಷ ಪ್ರವೀಣ್ ದಾಸ್ ಬಗಂಬಿಲ, ಶ್ರೀಕಾಂತ್ ಉಳ್ಳಾಲ್, ಚಂದ್ರಶೇಖರ್ ಶೆಟ್ಟಿ,ಸಂದೀಪ್ ಕುಂಪಲ ಮುಖ್ಯ ಅತಿಥಿಗಳಾಗಿದ್ದರು.
ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ವತಿಯಿಂದ 944 ಯುನಿಟ್ ರಕ್ತದಾನ ನಡೆಸಲು ಪ್ರೇರೇಪಿಸಿದ ನಿಶಾಂತ್ ಜೆಪ್ಪಿನಮೊಗರು ಇವರನ್ನು ಸನ್ಮಾನಿಸಲಾಯಿತು.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm