ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm