ಬ್ರೇಕಿಂಗ್ ನ್ಯೂಸ್
30-07-24 12:02 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ನಗರದ ನಂತೂರು – ಪದವು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹರಿದು ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ಮೃತ ವ್ಯಕ್ತಿ. ಇವರು ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಕದ್ರಿ ಪದವು ಕಡೆಗೆ ಸ್ಕೂಟರಿನಲ್ಲಿ ಬರುತ್ತಿದ್ದರು. ಈ ವೇಳೆ, ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಲಾರಿ ಹರಿದು ಹೋಗಿದೆ. ತಲೆಯ ಭಾಗದಿಂದ ಟ್ಯಾಂಕರ್ ಚಕ್ರ ಹರಿದ ಕಾರಣ ಸ್ಥಳದಲ್ಲೇ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾರೆ.



ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಟ್ಯಾಂಕರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಕೂಟರ್ ಸ್ಕಿಡ್ ಆಗಿ ಬೀಳಲು ರಸ್ತೆ ಗುಂಡಿ ಕಾರಣವೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಜಾಗದಲ್ಲಿ ಅಂಥ ಗುಂಡಿ ಇರಲಿಲ್ಲ ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
Mangalore Accident at nantoor, 42 year old man dies after tanker rams his two wheeler. The deceased has been identified as Shivanand Shetty. He is a resident of Adyar Kannur.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm