ಬ್ರೇಕಿಂಗ್ ನ್ಯೂಸ್
30-07-24 03:03 pm Mangalore Correspondent ಕರಾವಳಿ
ಸಕಲೇಶಪುರ, ಜುಲೈ.30: ಶಿರಾಡಿಘಾಟ್ ಹೆದ್ದಾರಿಯ ದೊಡ್ಡತಪ್ಲು ಭಾಗದಲ್ಲಿ ಮತ್ತೆ ಭಾರೀ ಪ್ರಮಾಣದ ಭೂಕುಸಿತ ಆಗಿದ್ದು ಎರಡು ಕಾರು, ಟ್ಯಾಂಕರ್, ಟಿಪ್ಪರ್ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಕಾರಣ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಒಡ್ಡಲಾಗಿದ್ದು ಮಂಗಳೂರು- ಬೆಂಗಳೂರು ಸಂಚಾರಕ್ಕೆ ತೊಡಕಾಗಿದೆ.
ಗುಡ್ಡ ಕುಸಿದ ಮಣ್ಣು ಮಣ್ಣಿನಡಿ ಹಲವು ವಾಹನಗಳು ಸಿಲುಕಿದ್ದು ರಸ್ತೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಮತ್ತು ಟ್ಯಾಂಕರ್ ಮಣ್ಣು ಕುಸಿತದಿಂದ ಪಲ್ಟಿಯಾಗಿ ಬಿದ್ದಿದೆ. ಎರಡು ಕಾರು, ಒಂದು ಟ್ಯಾಂಕರ್, ಒಂದು ಟಿಪ್ಪರ್ ಸೇರಿ ಕೆಲವು ವಾಹನ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮ್ಮ ವಾಹನಗಳನ್ನ ಅಲ್ಲಿಯೇ ಬಿಟ್ಟು ಪ್ರಯಾಣಿಕರು ಮಣ್ಣಿನಿಂದ ಹೊರಬಂದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ಬಳಿಯಲ್ಲಿ ಕಳೆದ ಹದಿನೈದು ದಿನಗಳಿಂದ ಭೂಮಿ ಕುಸಿಯುತ್ತಿದ್ದು ಮಣ್ಣಿನ ರಾಶಿ ರಸ್ತೆಗೆ ಬೀಳುತ್ತಿದೆ. ಕಾರಿನಲ್ಲಿ ಸಿಲುಕಿದ್ದ ಸವಾರರನ್ನು ರಕ್ಷಣೆ ಮಾಡಲಾಗಿದೆ. ಜೆಸಿಬಿ ಮೂಲಕ ಕುಸಿದ ಮಣ್ಣನ್ನು ತೆರವು ಮಾಡುತ್ತಿದ್ದಾರೆ.
ಸ್ಥಳದಲ್ಲಿ ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯೋ ಭೀತಿ ಜನರಲ್ಲಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಕಲೇಶಪುರ ಆಸುಪಾಸಿನಲ್ಲಿ ವಿಪರೀತ ಎನ್ನುವಷ್ಟು ಅಲ್ಲಲ್ಲಿ ಭೂಕುಸಿತ, ರಸ್ತೆ ಕುಸಿತ ಆಗಿದ್ದು ಇದಕ್ಕೆಲ್ಲ ಅವೈಜ್ಞಾನಿಕ ರೀತಿಯ ಎತ್ತಿನಹೊಳೆ ಕಾಮಗಾರಿ ಕಾರಣ ಎಂಬ ಆಕ್ರೋಶ ಕೇಳಿಬಂದಿದೆ.
The movement of vehicles on Shiradi Ghat stretch of Bengaluru-Mangaluru highway (NH 75) has been badly affected following a landslip at Doddathappale village in Sakleshpur taluk of Hassan district in Karnataka. Large chunks of a hillock fell on vehicles travelling on the road on July 30. Two trucks and a car were stuck in the mud. Heavy earthmovers have been deployed to clear the mud on the road.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm