ಬ್ರೇಕಿಂಗ್ ನ್ಯೂಸ್
30-07-24 08:36 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಕ್ಕಿ ಹರಿದಿವೆ. ಉಪ್ಪಿನಂಗಡಿಯಲ್ಲಿ ಇವರೆಡು ನದಿಗಳಲ್ಲಿ ಭಾರೀ ನೀರು ಬಂದಿದ್ದರಿಂದ ಅಪಾಯದ ಮಟ್ಟ ಮೀರಿ ಹರಿದಿದೆ. 29 ಮೀಟರ್ ಎತ್ತರಕ್ಕೂ ಹೆಚ್ಚಿನ ಮಟ್ಟದಲ್ಲಿ ನೀರು ಬಂದಿದ್ದರಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದೆ. ಇದೇ ವೇಳೆ, ಜುಲೈ 31ರ ಮಂಗಳವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಉಪ್ಪಿನಂಗಡಿಯಲ್ಲಿ ಎರಡು ನದಿಗಳು ಸಂಗಮಗೊಳ್ಳುವುದರಿಂದ ಅತಿ ಹೆಚ್ಚು ನೀರು ಬಂದರೆ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗುತ್ತದೆ. ಅಷ್ಟರ ಮಟ್ಟಿಗೆ ನೀರು ಬಂದರೆ ಸಂಗಮ ಆಗುತ್ತದೆ ಎನ್ನುವುದು ನಂಬಿಕೆ. ರಾತ್ರಿ ವೇಳೆ ಬಹುತೇಕ ಸಂಗಮದ ಕ್ಷಣ ಎದುರಾಗುವ ಸಾಧ್ಯತೆಯಿದೆ. ಸೋಮವಾರ ಸಂಜೆ ಪುತ್ತೂರು ಶಾಸಕ ಅಶೋಕ್ ರೈ ಉಪ್ಪಿನಂಗಡಿ ದೇವಸ್ಥಾನಕ್ಕೆ ಬಂದು ನದಿಗೆ ಬಾಗಿನ ಅರ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಪಾಣೆಮಂಗಳೂರು ಸೇತುವೆಗೆ ಮುಟ್ಟುವಷ್ಟು ನದಿಯಲ್ಲಿ ನೀರು ಬಂದಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುವ ಮನಮೋಹಕ ದೃಶ್ಯ ವೈರಲ್ ಆಗಿದೆ. ಬಂಟ್ವಾಳ ಆಸುಪಾಸಿನ ನಂದಾವರ, ಆಲಡ್ಕ, ಅಜಿಲಮೊಗರು, ಗೂಡಿನಬಳಿ ಹೀಗೆ ನೇತ್ರಾವತಿ ನದಿಯ ಇಕ್ಕೆಲಗಳಲ್ಲಿ ನದಿ ನೀರು ಗ್ರಾಮಗಳಿಗೆ ನುಗ್ಗಿದೆ. ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಮನೆಯನ್ನು ಬಿಟ್ಟು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ. ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ವಿಕೋಪ ನಿರ್ವಹಣಾ ತಂಡದ ಸದಸ್ಯರು ಬೋಟ್ ಸಹಿತ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಆನಂತರ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಭಾರೀ ಮಳೆಯ ಕಾರಣದಿಂದ ಜಿಲ್ಲಾಡಳಿತದ ಅಧಿಕಾರಿಗಳನ್ನು ಸನ್ನದ್ಧ ಇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
Heavy rains in Mangalore, rivers flooded, bridges in danger, schools and colleges declared holiday due to red alert. The bathing platform in Kukke Subrahmanya was submerged as the Kumaradhara river was in spate following heavy rains in Western Ghat region. Pilgrims have been banned from getting down into the river for bathing and alternative arrangements have been made for the same.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm