ಬ್ರೇಕಿಂಗ್ ನ್ಯೂಸ್
08-12-20 12:13 pm Mangalore Correspondent ಕರಾವಳಿ
ಮೂಡುಬಿದ್ರೆ, ಡಿ.8 : ಇಲ್ಲಿನ ಅಳಿಯೂರಿನಲ್ಲಿ ಯುವಕನೊಬ್ಬ ಮನೆ ಸಮೀಪದ ಪಾಳುಬಿದ್ದ ಕಟ್ಟಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಉದ್ಯೋಗಿಯಾಗಿದ್ದು, ಕೆಲಸ ಮುಗಿದ ಬಳಿಕ ಸೋಮವಾರ ಸಂಜೆ ನಾಲ್ಕು ಗಂಟೆಗೆ ಮನೆಗೆ ಬಂದಿದ್ದ.
ಬಳಿಕ ಮನೆ ಪರಿಸರದಲ್ಲಿ ಸುತ್ತಾಡಿ ಬರುವೆನ್ನೆಂದು ಹೇಳಿ ಹೋಗಿದ್ದು ರಾತ್ರಿ ವೇಳೆಗೆ ಸಂದೀಪ್ ಮನೆಗೆ ಮನೆಗೆ ಬರದಿರುವುದನ್ನು ಕಂಡು, ಮನೆಯವರು ಹುಡುಕಾಡಿದಾಗ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young Boy commits Suicide in an Abandoned building in Moodbidri. The deceased has been identified as Sandeep (22).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm