ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm