ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am