ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm