ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm