ಬ್ರೇಕಿಂಗ್ ನ್ಯೂಸ್
30-07-24 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ ನಿರೀಕ್ಷಕ ರವೀಂದ್ರ ಸಿಎಂ, ಎಸ್ಐಗಳಾದ ನಾಗರಾಜ್ ಎಸ್, ಪುನೀತ್ ಗಾಂವ್ಕರ್, ಸಿಬಂದಿಗಳಾದ ಮಹಮ್ಮದ್ ಶರೀಫ್, ಸಂತೋಷ್ ಕೆಸಿ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿ ಹತ್ತು ವರ್ಷಗಳಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಅಂಬ್ಲಮೊಗರು ನಿವಾಸಿ ಚೇತನ್ ರೈ ಎಂಬಾತನನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೋಣಾಜೆ, ಸುರತ್ಕಲ್, ಮಂಗಳೂರು ದಕ್ಷಿಣ ಠಾಣೆಗಳಲ್ಲಿ ಕೇಸುಗಳಿದ್ದು, ವಾರೆಂಟ್ ಇದ್ದರೂ ತಲೆಮರೆಸಿಕೊಂಡಿದ್ದ. ಉಳ್ಳಾಲದ ಸುಭಾಷ್ ನಗರಕ್ಕೆ ಬಂದಿರುವುದು ತಿಳಿದು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Absconding two old accused arrested by Konaje police in Mangalore. One was absconding from 10 years and another from 5 years. Konaje police have succeeded in arresting both.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm