ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm