ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm