ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm