ಬ್ರೇಕಿಂಗ್ ನ್ಯೂಸ್
31-07-24 06:20 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಮಳೆಗಾಲದ ಸಂದರ್ಭ ಎಲ್ಲಿ ಏನಾಗುತ್ತದೆ ಅಂತ ಹೇಳಕ್ಕಾಗಲ್ಲ. ಜಲಪಾತ, ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಎಚ್ಚರಿಕೆ ಫಲಕ ಮೀರಿಯೂ ವಿಡಿಯೋ, ರೀಲ್ಸ್ ಮಾಡಿದರೆ ಅಂಥವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಇರುವ ಕಡೆ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಜೊತೆಗೆ ಎಚ್ಚರಿಕೆ ಸಹಿತ ಅದಕ್ಕೆ ಸಂಬಂಧಿಸಿ ಕಾಯ್ದೆ ವಿಚಾರವನ್ನೂ ಉಲ್ಲೇಖಿಸಲಾಗಿದೆ. ಇಂತಹ ಫಲಕ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಕಾಡಿನ ಮಧ್ಯೆ ಹಾಗು ಇತರ ಜಲಪಾತ ಇರುವ ಕಡೆಗಳಲ್ಲಿ ವಿಡಿಯೋ ಮಾಡುವುದು ಡೆಂಜರ್ ಆಗಿದ್ದು, ಪ್ರಕೃತಿ ಯಾವಾಗ ಯಾವ ರೀತಿ ವರ್ತಿಸುತ್ತದೆ ಎನ್ನುವುದನ್ನು ಊಹಿಸಲು ಆಗುವುದಿಲ್ಲ. ಪ್ರಾಕೃತಿಕ ವಿಕೋಪ ಯಾವಾಗ, ಹೇಗೆ ನಡೆಯುತ್ತೆ ಅನ್ನೋದನ್ನು ಹೇಳೋಕಾಗಲ್ಲ. ಹೀಗಾಗಿ ಈ ರೀತಿಯ ಸಾಹಸಕ್ಕೆ ಯಾವತ್ತೂ ಮುಂದಾಗಬೇಡಿ ಎಂದು ಮನವಿ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರಾಗಿದ್ದು ಈ ಸೂಚನೆಯನ್ನು ಪಾಲಿಸುತ್ತೀರಿ ಎಂಬ ನಂಬಿಕೆ ಇದೆಯೆಂದರು.
Heavy rain, FIR to be registered on those to visit tourist spots says Mangalore DC.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am