ಬ್ರೇಕಿಂಗ್ ನ್ಯೂಸ್
31-07-24 08:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಿಜೈ ನಿವಾಸಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದು, ನಗರದ ಬರ್ಕೆ ಠಾಣೆಯಲ್ಲಿ ನಾಪತ್ತೆ ಕೇಸು ದಾಖಲಾಗಿದೆ.
ವ್ಯಾಲೆಂಟಿನಾ ಫೆರಾವೊ- ಕೆನ್ಯೂಟ್ ಫೆರಾವೊ ದಂಪತಿಯ ಪುತ್ರಿಯಾಗಿರುವ ಕ್ಯಾಲಿಸ್ಟಾ ಫೆರಾವೊ ಮಿಸ್ಸಿಂಗ್ ಆಗಿರುವ ಹುಡುಗಿ. ಈಕೆ ಬಿಜೈನ ಖಾಸಗಿ ಶಾಲೆಯೊಂದರಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿದ್ದು, ಈ ಬಾರಿ ಡಿಪ್ಲೋಮಾ ಮಾಡುವುದಕ್ಕೆ ಸೇರಿಕೊಂಡಿದ್ದಳು. ತರಗತಿ ಇನ್ನೂ ಆರಂಭಗೊಂಡಿಲ್ಲದ ಕಾರಣ ಮನೆಯಲ್ಲೇ ಇದ್ದಳು. ಸೋಮವಾರ ಮಧ್ಯಾಹ್ನದ ವರೆಗೆ ಮನೆಯಲ್ಲಿದ್ದ ಹುಡುಗಿ ಆನಂತರ ಹೊರಗೆ ಹೋದವಳು ಎಲ್ಲಿ ಹೋಗಿದ್ದಾಳೆಂದು ತಿಳಿದಿಲ್ಲ.

ಸಿಮ್ ಇಲ್ಲದ ಮೊಬೈಲ್ ಆಕೆಯ ಬಳಿಯಿತ್ತು. ಆ ಮೊಬೈಲ್ ಜೊತೆಗೆ ಕ್ಯಾಲಿಸ್ಟಾ ಮನೆಯಿಂದ ಹೊರಗೆ ತೆರಳಿದ್ದಳು. ಮನೆಯಿಂದ ಬೇರಾವುದೇ ವಸ್ತು ತೆಗೆದುಕೊಂಡು ಹೋಗಿಲ್ಲ ಎಂದು ಹೆತ್ತವರು ದೂರಿನಲ್ಲಿ ತಿಳಿಸಿದ್ದಾರೆ. ಹುಡುಗಿ ನಾಪತ್ತೆಯಿಂದ ಧೃತಿಗೆಟ್ಟಿರುವ ಹೆತ್ತವರು ಗಾಬರಿಗೊಂಡಿದ್ದು ಬರ್ಕೆ ಪೊಲೀಸರಲ್ಲಿ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾರೆ.
Mangalore 18 year old girl of SSLC goes missing from bejai. Missing complaint has been filed at Barke police station. Calista Ferrara is the missing girl from bejai in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm