ಬ್ರೇಕಿಂಗ್ ನ್ಯೂಸ್
31-07-24 10:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 1ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಹನಿ ಕಟ್ಟದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಟ್ಟ ಸಾಲುಗಳ ಮಧ್ಯದ ಜನರಲ್ಲಿ ವಯನಾಡ್ ಕುಸಿತದ ಬಳಿಕ ಭಯವೇ ಶುರುವಾಗಿಬಿಟ್ಟಿದೆ. ಜಿಲ್ಲಾಡಳಿತವೂ ಶಾಲೆ, ಕಾಲೇಜಿಗೆ ಹೋಗುವ ಮಕ್ಕಳು ಅಪಾಯಕ್ಕೆ ಸಿಲುಕದಿರಲಿ ಎಂದು ಎರಡನೇ ದಿನವೂ ರಜೆ ಸಾರಿಬಿಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಕಾಪು, ಉಡುಪಿ, ಕಾರ್ಕಳ, ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಮಾತ್ರ ರಜೆ ನೀಡಲಾಗಿತ್ತು. ಆಗಸ್ಟ್ 1ರಂದು ಇಡೀ ಜಿಲ್ಲೆಯಾದ್ಯಂತ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಜುಲೈ 31ರಂದು ರೆಡ್ ಅಲರ್ಟ್ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಮಂಗಳವಾರದಿಂದ ನಿರಂತರ ಎನ್ನುವಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರಾ, ಫಲ್ಗುಣಿ, ಸ್ವರ್ಣಾ ನದಿಗಳು ಉಕ್ಕಿ ಹರಿಯತೊಡಗಿವೆ. ಇದಲ್ಲದೆ, ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಹೆಚ್ಚಿರುವುದರಿಂದ ಪಶ್ಚಿಮದತ್ತ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.
ಬುಧವಾರ ಬೆಳಗ್ಗೆ 11 ಗಂಟೆ ವರೆಗೆ ಮಳೆ ಇರಲಿಲ್ಲ. ಮಳೆ ಸ್ವಲ್ಪ ಬಿಡುವು ನೀಡಿದೆ, ಜಿಲ್ಲಾಧಿಕಾರಿ ರಜೆ ಕೊಟ್ಟದ್ದು ವೇಸ್ಟ್ ಆಯಿತು ಅನ್ನುವ ಮಾತುಗಳು ಜನರ ಬಾಯಲ್ಲಿ ಕೇಳಿಬಂದಿದ್ದವು. ಆದರೆ ಆನಂತರ ಶುರುವಾದ ಮಳೆ ಮತ್ತೆ ನಿಂತಿಲ್ಲ. ಮಧ್ಯಾಹ್ನ ನಂತರವಂತೂ ನಿರಂತರ ಮಳೆಯಾಗಿದೆ. ಮಳೆ, ಶೀತ ಗಾಳಿಗೆ ಜನರಲ್ಲಿ ಥಂಟಿ ಹಿಡಿದಂತೆ ಚಳಿ ಆವರಿಸಿಕೊಂಡಿದೆ. ಹಠ ಕಟ್ಟಿದ ರೀತಿ ಮಳೆ ಸುರಿಯುತ್ತಿದ್ದು, ಬೆಟ್ಟ ಸಾಲುಗಳ ಮಧ್ಯದ ಜನ ವಯನಾಡ್ ರೀತಿ ಇಲ್ಲಿ ಆಗದಿರಲಿ ಎನ್ನುವ ಬೇಡಿಕೊಳ್ಳುತ್ತಿದ್ದಾರೆ.
Heavy rain in Mangalore, Holiday for schools in Mangalore and Udupi districts on August 1st. The Dakshina Kannada and Udupi district administrations on Wednesday declared a holiday for educational institutions up to pre-university colleges on Thursday, in view of the anticipated very heavy rains as the IMD has issued a red alert for these areas.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm