ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm