ಬ್ರೇಕಿಂಗ್ ನ್ಯೂಸ್
08-12-20 12:51 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ. 8 : ಹೆಣ್ಣು ಮಕ್ಕಳು ಮನಸ್ಸು ಮಾಡಿದ್ರೆ ಯಾವುದನ್ನೂ ಸಾಧ್ಯವಾಗಿಸಬಹುದು ಎನ್ನುತ್ತಾರೆ. ಇದಕ್ಕೆ ಜ್ವಲಂತ ಸಾಕ್ಷಿ ಎನ್ನುವಂತೆ ಕರಾವಳಿಯ ಕುವರಿ ಕಮಲಾಕ್ಷಿ ಎಂಬಾಕೆ ಪುಣೆಯಿಂದ ಬೆಳ್ತಂಗಡಿಗೆ ಸೋಲೋ ಬೈಕ್ ರೈಡ್ ಮಾಡಿ ಸಾಹಸ ಮೆರೆದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ನಿವಾಸಿ, ಸದ್ಯ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಂಪೆನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಕಮಲಾಕ್ಷಿ ಸೋಲೋ ರೈಡಿಂಗ್ ಮೂಲಕ ಪುಣೆಯಿಂದ ಬೆಳ್ತಂಗಡಿ ತಲುಪಿದ್ದಾರೆ. ನಾಲ್ಕು ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ.
19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger ಬೈಕ್ ನಲ್ಲಿ ನ.18 ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟಿದ್ದ ಕಮಲಿ, ಅಂಬೋಲಿ ಮೂಲಕ ಉಡುಪಿಯಲ್ಲಿ ತಾಯಿ ಮನೆಗೆ ಬಂದಿದ್ದಳು. ಆಬಳಿಕ ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದಾರೆ.
ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ.
Meet the Solo Bike Rider Kamalakshi who has come all the way from Pune to Belthangady on Bike. She has travelled almost 55,000 Kms in the past four years.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm