ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm