ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm