ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm