ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm