ಬ್ರೇಕಿಂಗ್ ನ್ಯೂಸ್
01-08-24 09:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.1: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರ ಮೂರನೇ ದಿನವೂ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2ರಂದು ರೆಡ್ ಅಲರ್ಟ್ ಮುಂದುವರಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮಂಗಳವಾರ, ಬುಧವಾರ ಅಂದರೆ, ಜುಲೈ 31, ಆಗಸ್ಟ್ 1ರಂದು ಸತತ ಎರಡು ದಿನ ಮಳೆ ಕಾರಣಕ್ಕೆ ರಜೆ ನೀಡಲಾಗಿತ್ತು. ಇದೀಗ ಮೂರನೇ ದಿನವೂ ರಜೆ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವುದು ಹಾಸ್ಯಾಸ್ಪದ ಎನಿಸಿದರೂ, ಹಳ್ಳಿಗಳಲ್ಲಿ ಹೊಳೆ ದಾಟಿ ಶಾಲೆಗೆ ಹೋಗುವುದು ಸವಾಲು. ಜನಸಾಮಾನ್ಯರು ಶಾಲೆಯ ಕಾರಣಕ್ಕೆ ತೊಂದರೆ ಪಡಬಾರದು, ಅನಾಹುತಕ್ಕೆ ಕಾರಣವಾಗಬಾರದು ಎನ್ನುವ ದೃಷ್ಟಿಯಿಂದ ಜಿಲ್ಲಾಡಳಿತ ರಜೆ ಕೊಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಬಾರಿ ಮಳೆಗಾಗಿ ಹತ್ತಕ್ಕೂ ಹೆಚ್ಚು ರಜೆ ಕೊಟ್ಟಿದ್ದು ಡೀಸಿ ಬಗ್ಗೆ ಮಕ್ಕಳು ಖುಷಿ ಪಡುವಂತಾಗಿದೆ.
Heavy rains in Mangalore, third day holiday declared for schools and colleges by DC. Since three days schools have even issued holiday as water has been flooded in city and rivers.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am