ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm