ಬ್ರೇಕಿಂಗ್ ನ್ಯೂಸ್
07-08-20 03:36 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 7: ಕಾರು ಚಾಲಕನ ಅಚಾತುರ್ಯ, ನಿರ್ಲಕ್ಷ್ಯ ಎಂಥಾ ದುರ್ಘಟನೆಗೆ ಕಾರಣವಾಗುತ್ತೆ ಈ ಘಟನೆ ಸಾಕ್ಷಿ. ಸ್ಕೂಟರ್ ಡಿಕ್ಕಿಯಾಗಿ ಅದರಲ್ಲಿದ್ದ ಸವಾರೆ ಯುವತಿ ಕಾರಿನ ಮೇಲೆ ಬಾನೆಟಿಗೆ ಬಿದ್ದರೂ ಚಾಲಕ ನಿಲ್ಲಿಸದೆ ಮುಂದಕ್ಕೊಯ್ದಿದ್ದರಿಂದ ಯುವತಿಯ ಮೇಲಿಂದಲೇ ಕಾರು ಹರಿದ ಘಟನೆ ಮಂಗಳೂರಿನ ಕದ್ರಿ ಕಂಬ್ಳದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಘಟನೆ ನಡೆದಿದ್ದು ಕಾರಿನಡಿಗೆ ಬಿದ್ದ ಯುವತಿಯನ್ನು ವಾಣಿಶ್ರೀ (22) ಎಂದು ಗುರುತಿಸಲಾಗಿದೆ. ಬಿಜೈ ಕಡೆಯಿಂದ ಬರುತ್ತಿದ್ದ ಸ್ಕೂಟರಿಗೆ ಕದ್ರಿ ಕಡೆಯಿಂದ ಆಗಮಿಸುತ್ತಿದ್ದ ಕಾರು ಕದ್ರಿ ಕಂಬಳ ಸರ್ಕಲ್ ಬಳಿ ಡಿಕ್ಕಿಯಾಗಿದೆ. ಕಾರನ್ನು ಚಲಾಯಿಸುತ್ತಿದ್ದ ವೃದ್ಧ ವ್ಯಕ್ತಿ ಕಾರನ್ನು ನಿಲ್ಲಿಸಲಾಗದೆ ತಡಬಡಾಯಿಸಿದ್ದಾನೆ. ಕಾರಿನ ಮುಂಭಾಗದ ಬಾನೆಟ್ಟಿಗೆ ಬಿದ್ದ ಯುವತಿ ಬಳಿಕ ಉರುಳಿಕೊಂಡು ಮುಂದೆ ರಸ್ತೆಗೆ ಬಿದ್ದಿದ್ದಾಳೆ. ಆದರೆ, ಕಾರು ನೇರವಾಗಿ ಮುಂದಕ್ಕೆ ಬಂದಿದ್ದು ನೆಲಕ್ಕೆ ಬಿದ್ದ ಯುವತಿಯನ್ನು ತಳ್ಳಿಕೊಂಡೇ ಬಂದಿದೆ. ಯುವತಿಯ ದೇಹ ಕಾರಿನ ಮುಂಭಾಗದ ಎರಡು ಚಕ್ರದ ಮಧ್ಯೆ ಸಿಕ್ಕಿದ್ದು ಕೂಡಲೇ ಅಲ್ಲಿದ್ದ ಜನ ಕಾರಿಗೆ ಬಡಿದು ನಿಲ್ಲಿಸಿದ್ದಾರೆ. 2- 3 ಮೀಟರ್ ಉದ್ದಕ್ಕೆ ಎಳೆದೊಯ್ದ ಕಾರು ಚಾಲಕ ಬಳಿಕ ಯುವಕರ ಬೊಬ್ಬೆ ಕೇಳಿ ನಿಲ್ಲಿಸಿದ್ದಾನೆ. ಈ ಘಟನೆಯ ಪೂರ್ತಿ ದೃಶ್ಯ ಅಲ್ಲಿನ ಕಟ್ಟಡವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಅವಾಂತರವನ್ನು ಹಿಡಿದಿಟ್ಟಿದೆ.
ಕಾರಿನ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದ ಯುವತಿಯನ್ನು ಬಳಿಕ ಸ್ಥಳೀಯರು ಮತ್ತು ಒಬ್ಬ ಪೊಲೀಸ್ ಸಿಬಂದಿ ಸೇರಿ ಕಾರನ್ನು ಹಿಡಿದು ಎತ್ತುವ ಮೂಲಕ ಹೊರಕ್ಕೆಳೆದಿದ್ದಾರೆ.
Live Video:
ಇಡೀ ಘಟನೆ ಕಾರು ಚಾಲಕನ ಅಚಾತುರ್ಯವನ್ನು ಹಿಡಿದಿಟ್ಟಿದೆ. ಮುಂಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂದು ಕಾಣದೆ ಕಾರು ಚಲಾಯಿಸುವ ವೃದ್ಧ ಚಾಲಕರಿಂದಾಗುವ ಅನಾಹುತಕ್ಕೆ ಕನ್ನಡಿ ಹಿಡಿದಿದೆ.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm