ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm