ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.



ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm