ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 02:20 pm
Mangalore Correspondent
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm