ಬ್ರೇಕಿಂಗ್ ನ್ಯೂಸ್
08-08-24 11:22 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.8: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್ ಎಂಬವರ ಮನೆಯ ಹಿತ್ತಿಲಿಗೆ ಬೃಹತ್ ಹೆಬ್ಬಾವೊಂದು ಬಂದಿದ್ದು, ಅದನ್ನು ಮಹಿಳೆಯೊಬ್ಬರು ಹಿಡಿದು ಗೋಣಿಗೆ ತುಂಬಿಸುವ ಧೈರ್ಯ ಮಾಡಿದ್ದಾರೆ.
ಬಾಲಕೃಷ್ಣ ನಾಯಕ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ಮೂರು ವರ್ಷದಲ್ಲಿ ಈ ಬಾರಿ ಮೂರನೇ ಬಾರಿ ಹೆಬ್ಬಾವು ಬಂದಿದೆ. ನಿನ್ನೆ ರಾತ್ರಿ ವೇಳೆ ಮನೆಯ ಹಟ್ಟಿಯ ಕಟ್ಟಿಗೆ ರಾಶಿ ಹಾಕಿರುವಲ್ಲಿ ಹೆಬ್ಬಾವು ಕಾಣಸಿಕ್ಕಿತ್ತು. ಆನಂತರ, ಲಕ್ಷ್ಮೀ ಕಾಮತ್ ಅದರ ಬಾಲ ಹಿಡಿದೆಳೆದು ಅಂಗಳಕ್ಕೆ ತಂದಿದ್ದಾರೆ. ಇಲ್ಲಾಂದ್ರೆ, ಕಟ್ಟಿಗೆ ರಾಶಿಯ ಒಳಗೆ ಹೋಗುತ್ತೆ ಎಂದು ಎಳಕೊಂಡು ಬಂದಿದ್ದರು. ಆನಂತರ, ಹಾವು ಹಿಡಿಯುವ ಆದಿತ್ಯ ಎಂಬವರನ್ನು ಕರೆದಿದ್ದು, ಅವರು ಹಿಡಿದು ಪಚ್ಚನಾಡಿಗೆ ಒಯ್ದು ಬಿಡುತ್ತೇನೆಂದು ಕೊಂಡೊಯ್ದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಲಕ್ಷ್ಮೀ ಕಾಮತ್ ಅವರ ಗಂಡ ಹಿಂದೆ ಹೆಬ್ಬಾವು ರೀತಿಯ ಹಾವುಗಳನ್ನು ಹಿಡಿಯುತ್ತಿದ್ದರು. ಹಾಗಾಗಿ, ಅವರ ಪತ್ನಿಗೂ ಧೈರ್ಯ ಬಂದಿದ್ದು, ನಿನ್ನೆ ನಮ್ಮ ಮನೆಗೆ ಹೆಬ್ಬಾವು ಬಂದಾಗ ಆಕೆಯೇ ಬಾಲವನ್ನು ಹಿಡಿದಿದ್ದಾರೆ. ಹೆಬ್ಬಾವು ವಿಷಕಾರಿಯಲ್ಲ. ಹಾಗಾಗಿ, ಹೆದರಬೇಕಿಲ್ಲ. ಗಲೀಜು ಮಾಡುತ್ತದೆ ಅಂತಷ್ಟೇ ಹಿಡಿಯಲು ಹಿಂಜರಿಕೆ. ಪ್ರತಿ ಬಾರಿ ಹೆಬ್ಬಾವು ಬರುತ್ತಿರುವುದರಿಂದ ಹಾವು ಹಿಡಿಯುವವರಿಗೆ ಒಂದು ಸಾವಿರ ಕೊಡಬೇಕಾಗುತ್ತದೆ ಎಂದು ಹೇಳುತ್ತಾರೆ, ಬಾಲಕೃಷ್ಣ ನಾಯಕ್. ಹೆಬ್ಬಾವು ಹಾರಾಡುತ್ತಿದ್ದರೂ ಮಹಿಳೆಯೊಬ್ಬರು ಬಾಲ ಹಿಡಿದು ಅದನ್ನು ನಿಯಂತ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Women catches huge snake at donagarakere in Mangalore, videos goes viral.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm