ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.







ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm