ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm