ಬ್ರೇಕಿಂಗ್ ನ್ಯೂಸ್
09-08-24 07:29 pm Udupi Correspondent ಕರಾವಳಿ
ಉಡುಪಿ, ಆ.07: ಉಡುಪಿಯ ನಗರಸಭೆ ಸಮೀಪದ ರಸ್ತೆಯಲ್ಲಿ ಹಾಡಹಗಲಲ್ಲೇ ಜೋಡಿಯೊಂದು ಕಾರಿನೊಳಗೆ ರತಿಕ್ರೀಡೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಹೌದು.. ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ಜೋಡಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಅತ್ತ ಜೋಡಿ ಠಾಣೆಗೆ ಹೋಗುತ್ತಿದ್ದಂತೆಯೇ ಇತ್ತ ಜನರು ಕಾರಿನಲ್ಲಿ ಏನಿದೆ ಎಂದು ಕುತೂಹಲದಿಂದ ಇಣುಕಿ ಇಣುಕಿ ನೋಡಿದ್ದಾರೆ. ಆಗ ಕಾರಿನೊಳಗೆ ಬಿಚ್ಚಿಟ್ಟಿದ್ದ ಪ್ಯಾಂಟ್ ಸಹ ಪತ್ತೆಯಾಗಿದೆ.
Udupi couple have sex inside car in broad daylight, photos go viral. Public who saw the car shaking informed the police later both were taken to the police station.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm