ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.
ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm