ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.
ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm