ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm