ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.
ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm