ಬ್ರೇಕಿಂಗ್ ನ್ಯೂಸ್
10-08-24 10:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಸಕಲೇಶಪುರ ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಮಂಗಳೂರು ಕಡೆಯಿಂದ ನಿನ್ನೆ ರಾತ್ರಿ ತೆರಳಿದ್ದ ಮೂರು ರೈಲುಗಳು ಶನಿವಾರ ಮಧ್ಯಾಹ್ನ ವರೆಗೂ ಸಿಕ್ಕಿಬಿದ್ದಿದ್ದವು. ಮಣ್ಣು ತೆರವುಗೊಳಿಸಿದ ಬಳಿಕ ಆ ರೈಲನ್ನು ಹಾಸನಕ್ಕೆ ತೆರಳಲು ಅವಕಾಶ ಮಾಡಲಾಯಿತು.
ಕಣ್ಣೂರು - ಬೆಂಗಳೂರು ಎಕ್ಸ್ಪ್ರೆಸ್, ಕಾರವಾರ - ಬೆಂಗಳೂರು ಪ್ಯಾಸೆಂಜರ್, ಬೆಂಗಳೂರು- ಮುರುಡೇಶ್ವರ ಪ್ಯಾಸೆಂಜರ್ ರೈಲು ನಿನ್ನೆ ರಾತ್ರಿ ಎಡಕುಮೇರಿ ತಲುಪಿದ್ದಾಗಲೇ ಘಾಟಿಯಲ್ಲಿ ಗುಡ್ಡ ಕುಸಿದು ಹಳಿಗೆ ಬಿದ್ದಿತ್ತು. ಇದರಿಂದಾಗಿ ರೈಲುಗಳು ಸಕಲೇಶಪುರ ಬಳಿ ಉಳಿದುಕೊಂಡು ಶನಿವಾರ ಮಧ್ಯಾಹ್ನ ವರೆಗೂ ಪ್ರಯಾಣಿಕರು ಪರದಾಡುವಂತಾಗಿತ್ತು.


ಆಗಸ್ಟ್ 10ರ ಶನಿವಾರ ಈ ದಾರಿಯಲ್ಲಿ ತೆರಳಬೇಕಿದ್ದ ಎಲ್ಲ ರೈಲುಗಳನ್ನು ರದ್ದು ಪಡಿಸಲಾಗಿದೆ. ಆಗಸ್ಟ್ 11ರಂದು ಮಂಗಳೂರು - ಬೆಂಗಳೂರು ಸಂಚರಿಸುವ ಬಹುತೇಕ ರೈಲುಗಳನ್ನು ರದ್ದುಪಡಿಸಲಾಗಿದೆ. ಇದೇ ವೇಳೆ, ಸಕಲೇಶಪುರದಲ್ಲಿ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗಿದ್ದು ಅಧಿಕಾರಿಗಳ ತಂಡವು ಸ್ಥಳದಲ್ಲಿ ಪರಿಶೀಲನೆಯಲ್ಲಿ ತೊಡಗಿದೆ.
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಸಂಚರಿಸುವ ಹೋಗುವ, ಬರುವ ಎರಡೂ ರೈಲುಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ ಕಾರವಾರ- ಬೆಂಗಳೂರು ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Mangaluru and Bengaluru have been disrupted due to landslides near Sakleshpur and Alur on Saturday, officials said. The landslide occurred at 12:30 am today between Sakleshpur and Ballupete stations in the Mysuru Division, they said. According to South Western Railways, five train services have been affected, leaving several passengers stranded.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm