ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm