ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm