ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm