ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.


ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm