ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.


ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm