ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.
ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm