ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.
ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm