ಬ್ರೇಕಿಂಗ್ ನ್ಯೂಸ್
12-08-24 10:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿ ಹಿಂದು ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಹಂಪನಕಟ್ಟೆಯ ಕ್ಲಾಕ್ ಟವರ್ ರಸ್ತೆಯ ಎರಡೂ ಬದಿಯಲ್ಲಿ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ಲೇಕಾರ್ಡ್ ಹಿಡಿದು ನಿಂತು ಹಿಂದುಗಳ ಮೇಲಿನ ದಾಳಿಯನ್ನು ಖಂಡಿಸಿದರು. ಹಿಂದುಗಳ ಮೇಲೆ ದಾಳಿ ಮಾಡುವುದಾದರೆ, ದೇಶ ವಿಭಜನೆ ಯಾಕೆ ಬೇಕಿತ್ತು ಎಂದು ಪ್ರಶ್ನಿಸಿದರು.


ಮಹಿಳಾ ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸತೀಶ್ ಪ್ರಭು, ಜಗದೀಶ ಶೇಣವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶೇಖ್ ಹಸೀನಾ ಪದತ್ಯಾಗದ ಬಳಿಕ ಬಾಂಗ್ಲಾದಲ್ಲಿ ದೇಶಾದ್ಯಂತ ಹಿಂದುಗಳ ಮೇಲೆ ದಾಳಿ ನಡೆದಿದ್ದು, ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಿಂದುಗಳ ಉದ್ಯಮ ಸಂಸ್ಥೆಗಳು, ಕಟ್ಟಡಗಳ ಮೇಲೂ ದಾಳಿಯಾಗಿದೆ. ಶೇಖ್ ಹಸೀನಾ ಪಕ್ಷದ ಹಿಂದು ನಾಯಕರನ್ನು ಕೊಲ್ಲಲಾಗಿದೆ.
Attack on Hindus in Bangladesh condemned by BJP in mangalore. bjp supporters on Monday staged a silent demonstration here condemning the attack on Hindus in Bangladesh.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm