ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm