ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.















ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am